"ಜನರು ಪ್ರತಿದಿನದ ಜೀವನದಲ್ಲಿಯೂ ಸರಕಾರದ ಯೋಗ್ಯತೆಯನ್ನು ಕಂಡುಕೊಳ್ಳುತ್ತಿರುತ್ತಾರೆ." - ಡಾ. ಡಿ.ವಿ.ಗುಂಡಪ್ಪ (ಕೃತಿ: ರಾಜ್ಯಶಾಸ್ತ್ರ) * "ಅನ್ಯಾಯಗಳ ವಿರುದ್ಧ ಕೆಚ್ಚೆದೆಯಿಂದ ನಿಲ್ಲು. ಎಂತಹ ಪರಿಸ್ಥಿತಿಗೂ ಸಿದ್ಧನಾಗಿರು." -ಡಾ.ಡಿ.ವಿ.ಗುಂಡಪ್ಪ, (ಮಂಕುತಿಮ್ಮನ ಕಗ್ಗ-258)

ಪ್ರತಿನಿತ್ಯ ಊಟಕ್ಕೆ ಕುಳಿತಾಗ ಅನ್ನ ತಿನ್ನುವ ಮೊದಲು ನಿನ್ನನ್ನು ನೀನು ಕೇಳಿಕೋ- "ಇದನ್ನು ಬೇಯಿಸಿದ ನೀರು ನಿನ್ನ ಪರಿಶ್ರಮದ ಬೆವರೋ? ಅಥವಾ ಇನ್ನೊಬ್ಬರ ಕಣ್ಣೀರೋ?"-ಡಾ.ಡಿ.ವಿ.ಗುಂಡಪ್ಪ, ಕೃತಿ: ಮಂಕುತಿಮ್ಮನ ಕಗ್ಗ

Wednesday, October 14, 2009

S.S.Puram Problem - 3


No comments:

Post a Comment