"ಜನರು ಪ್ರತಿದಿನದ ಜೀವನದಲ್ಲಿಯೂ ಸರಕಾರದ ಯೋಗ್ಯತೆಯನ್ನು ಕಂಡುಕೊಳ್ಳುತ್ತಿರುತ್ತಾರೆ." - ಡಾ. ಡಿ.ವಿ.ಗುಂಡಪ್ಪ (ಕೃತಿ: ರಾಜ್ಯಶಾಸ್ತ್ರ) * "ಅನ್ಯಾಯಗಳ ವಿರುದ್ಧ ಕೆಚ್ಚೆದೆಯಿಂದ ನಿಲ್ಲು. ಎಂತಹ ಪರಿಸ್ಥಿತಿಗೂ ಸಿದ್ಧನಾಗಿರು." -ಡಾ.ಡಿ.ವಿ.ಗುಂಡಪ್ಪ, (ಮಂಕುತಿಮ್ಮನ ಕಗ್ಗ-258)

ಪ್ರತಿನಿತ್ಯ ಊಟಕ್ಕೆ ಕುಳಿತಾಗ ಅನ್ನ ತಿನ್ನುವ ಮೊದಲು ನಿನ್ನನ್ನು ನೀನು ಕೇಳಿಕೋ- "ಇದನ್ನು ಬೇಯಿಸಿದ ನೀರು ನಿನ್ನ ಪರಿಶ್ರಮದ ಬೆವರೋ? ಅಥವಾ ಇನ್ನೊಬ್ಬರ ಕಣ್ಣೀರೋ?"-ಡಾ.ಡಿ.ವಿ.ಗುಂಡಪ್ಪ, ಕೃತಿ: ಮಂಕುತಿಮ್ಮನ ಕಗ್ಗ

Tuesday, April 30, 2019

ಔಷಧಿ ವನ, ನಾಮದ ಚಿಲುಮೆ, Namada Chilume, Medicinal Plant

ತುಮಕೂರು ತಾಲ್ಲೂಕಿನ ಪುರಾಣ ಪ್ರಸಿದ್ಧ ಸ್ಥಳಗಳಲ್ಲೊಂದಾದ ನಾಮದ ಚಿಲುಮೆಯಲ್ಲಿರುವ, ಅರಣ್ಯ ಇಲಾಖೆಗೆ ಸೇರಿದ "ಸಿದ್ಧ ಸಂಜೀವನಿ ಔಷಧಿ ಸಸ್ಯವನ" ಪ್ರಸ್ತುತ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಸಂಪೂರ್ಣವಾಗಿ ನಾಶವಾಗಿದೆ. ಈ ಬಗ್ಗೆ ನಾನು ರಾಜ್ಯಪಾಲರು, ಮುಖ್ಯಮಂತ್ರಿಗಳು ಮೊದಲಾದ ಗಣ್ಯರಿಗೆ ಮನವಿಪತ್ರ ಸಲ್ಲಿಸಿದ್ದು, ಆ ಕುರಿತ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.




















Batawadi Signal ಬಟವಾಡಿ ಸಿಗ್ನಲ್