"ಜನರು ಪ್ರತಿದಿನದ ಜೀವನದಲ್ಲಿಯೂ ಸರಕಾರದ ಯೋಗ್ಯತೆಯನ್ನು ಕಂಡುಕೊಳ್ಳುತ್ತಿರುತ್ತಾರೆ." - ಡಾ. ಡಿ.ವಿ.ಗುಂಡಪ್ಪ (ಕೃತಿ: ರಾಜ್ಯಶಾಸ್ತ್ರ) * "ಅನ್ಯಾಯಗಳ ವಿರುದ್ಧ ಕೆಚ್ಚೆದೆಯಿಂದ ನಿಲ್ಲು. ಎಂತಹ ಪರಿಸ್ಥಿತಿಗೂ ಸಿದ್ಧನಾಗಿರು." -ಡಾ.ಡಿ.ವಿ.ಗುಂಡಪ್ಪ, (ಮಂಕುತಿಮ್ಮನ ಕಗ್ಗ-258)

ಪ್ರತಿನಿತ್ಯ ಊಟಕ್ಕೆ ಕುಳಿತಾಗ ಅನ್ನ ತಿನ್ನುವ ಮೊದಲು ನಿನ್ನನ್ನು ನೀನು ಕೇಳಿಕೋ- "ಇದನ್ನು ಬೇಯಿಸಿದ ನೀರು ನಿನ್ನ ಪರಿಶ್ರಮದ ಬೆವರೋ? ಅಥವಾ ಇನ್ನೊಬ್ಬರ ಕಣ್ಣೀರೋ?"-ಡಾ.ಡಿ.ವಿ.ಗುಂಡಪ್ಪ, ಕೃತಿ: ಮಂಕುತಿಮ್ಮನ ಕಗ್ಗ

Wednesday, October 30, 2019

ಶಾಲಾ ವಿದ್ಯಾರ್ಥಿಗಳಿಗೆ ಟ್ರಾಫಿಕ್ ನಿಯಮಾವಳಿ ಅರಿವಿನ ಬಗ್ಗೆ ಸಚಿವರಿಗೆ ಪತ್ರ

ನಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ರಾಫಿಕ್ ನಿಯಮಾವಳಿಗಳ ಬಗ್ಗೆ ಪಠ್ಯಕ್ರಮದಲ್ಲಾಗಲಿ ಅಥವಾ ವಿಶೇಷ ತರಗತಿ ಮೂಲಕವಾಗಲಿ ಅರಿವು/ಜಾಗೃತಿ ಮೂಡಿಸುವುದು ಸಂಚಾರ ಸುರಕ್ಷತೆ ದೃಷ್ಟಿಯಿಂದ ಈ ಹೊತ್ತಿನ ಅವಶ್ಯಕತೆಯಾಗಿದೆ. ಆದ್ದರಿಂದ ಈ ಬಗ್ಗೆ ನಮ್ಮ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರೂ, ಆತ್ಮೀಯರೂ ಆದ ಶ್ರೀ ಎಸ್. ಸುರೇಶ್ ಕುಮಾರ್ ಅವರಿಗೆ ಇಂದು (30-10-2019, ಬುಧವಾರ) ನಾನು ಹೀಗೊಂದು ಮನವಿ ಸಲ್ಲಿಸಿದ್ದೇನೆ



No comments:

Post a Comment