"ಜನರು ಪ್ರತಿದಿನದ ಜೀವನದಲ್ಲಿಯೂ ಸರಕಾರದ ಯೋಗ್ಯತೆಯನ್ನು ಕಂಡುಕೊಳ್ಳುತ್ತಿರುತ್ತಾರೆ." - ಡಾ. ಡಿ.ವಿ.ಗುಂಡಪ್ಪ (ಕೃತಿ: ರಾಜ್ಯಶಾಸ್ತ್ರ) * "ಅನ್ಯಾಯಗಳ ವಿರುದ್ಧ ಕೆಚ್ಚೆದೆಯಿಂದ ನಿಲ್ಲು. ಎಂತಹ ಪರಿಸ್ಥಿತಿಗೂ ಸಿದ್ಧನಾಗಿರು." -ಡಾ.ಡಿ.ವಿ.ಗುಂಡಪ್ಪ, (ಮಂಕುತಿಮ್ಮನ ಕಗ್ಗ-258)

ಪ್ರತಿನಿತ್ಯ ಊಟಕ್ಕೆ ಕುಳಿತಾಗ ಅನ್ನ ತಿನ್ನುವ ಮೊದಲು ನಿನ್ನನ್ನು ನೀನು ಕೇಳಿಕೋ- "ಇದನ್ನು ಬೇಯಿಸಿದ ನೀರು ನಿನ್ನ ಪರಿಶ್ರಮದ ಬೆವರೋ? ಅಥವಾ ಇನ್ನೊಬ್ಬರ ಕಣ್ಣೀರೋ?"-ಡಾ.ಡಿ.ವಿ.ಗುಂಡಪ್ಪ, ಕೃತಿ: ಮಂಕುತಿಮ್ಮನ ಕಗ್ಗ

Monday, November 8, 2021

ಬೀದಿನಾಯಿ- ಹಂದಿ ಹಾವಳಿ ಬಗ್ಗೆ ಪಾಲಿಕೆಗೆ DMA ಮತ್ತು U D ಕಾರ್ಯದರ್ಶಿಗಳ ಪತ್ರ

ಬೀದಿನಾಯಿ ಮತ್ತು  ಹಂದಿ ಹಾವಳಿ ಬಗ್ಗೆ ಸಲ್ಲಿಸಿದ್ದ ದೂರು ಅರ್ಜಿಗೆ  ಸ್ಪಂದಿಸಿ ಪೌರಾಡಳಿತ ನಿರ್ದೇಶಕರಿಂದ  ಮತ್ತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಂದ ತುಮಕೂರು ಮಹಾನಗರ ಪಾಲಿಕೆಗೆ  ಪತ್ರ






 















No comments:

Post a Comment